Categories: Crime

ಬಾಂಬ್ ಇದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಕಡೆಗೆ ಕವರ್

ಬಾಂಬ್ ಇದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಕಡೆಗೆ ಕವರ್ ಎಸೆದ ಅಪರಿಚಿತ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಹೆದರಿಸಿದ ವ್ಯಕ್ತಿ ಬಂಧನ

ಸಿಎಂ ಕಡೆಗೆ ಕವರ್ ಎಸೆದ ಪ್ರಸಾದ್-ಸಿಎಂ ಸಿದ್ದರಾಮಯ್ಯ

ಬೆಂಗಳೂರು:

 ಬಾಂಬ್ ಇದೆ ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಡೆಗೆ ವಸ್ತುವೊಂದನ್ನು ಎಸೆದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ಭಾಷಣ ಮಾಡುತ್ತಿದ್ದ ವೇಳೆ, ಇದು ಬಾಂಬ್ ಎಂದು ಹೇಳಿ, ಕೈಯಲ್ಲಿದ್ದ ಕವರೊಂದನ್ನು ಸಿಎಂ ಕಡೆಗೆ ಎಸೆದಿದ್ದಾನೆ.

ತಕ್ಷಣ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸವಿತಾ ಸಮಾಜದ ಬಿ ಹೆಚ್ ಪ್ರಸಾದ್ ಎಂದು ತಿಳಿದು ಬಂದಿದೆ. ಬಾಲ್ಕಾನಿಯಲ್ಲಿ ನಿಂತು ನಮ್ಮ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂದು ಹೇಳಿ, ಆಮೇಲೆ ನೀವು ಮಾತಾಡಿ ಎಂದು ಕಿರುಚಾಡಿದ್ದಾನೆ. ಆದರೆ, ಆತ ಎಸೆದಿದ್ದು, ಬಾಂಬ್ ಅಲ್ಲ. ಅದು ಒಂದು ಚಾಕಲೇಟ್ ಕವರ್ ಆಗಿತ್ತು.
नोट:- यह समाचार लेखक ऋषिक राकेश के द्वारा प्रदान किया गया। जैसा आया वैसा भेजा की तर्ज पर है

pnn24.in

Recent Posts

आम आदमी पार्टी नेता सौरभ भारद्वाज ने कहा ‘भाजपा घबरा गई है और पीएम मोदी परेशान है’

तारिक खान डेस्क: आम आदमी पार्टी के नेता सौरभ भारद्वाज ने दावा किया है कि…

4 hours ago

बहुचर्चित आनलाइन महादेव सट्टा ऐप मामले में फिल्म अभिनेता साहिल खान गिरफ्तार

आदिल अहमद डेस्क: छत्तीसगढ़ के बहुचर्चित ऑनलाइन महादेव सट्टा ऐप मामले में मुंबई पुलिस ने…

4 hours ago

आरक्षण मुद्दे पर बोले अमित शाह ‘भाजपा की आरक्षण खत्म करने की कोई मंशा नही है’

आफताब फारुकी डेस्क: कांग्रेस और अन्य विपक्षी दलों द्वारा भाजपा नेताओं के बयानों को आधार…

4 hours ago

भाजपा की तुलना तालिबान से करने पर बसपा के राष्ट्रीय संयोजक आकाश आनंद पर दर्ज हुई ऍफ़आईआर

शफी उस्मानी डेस्क: बहुजन समाज पार्टी के राष्ट्रीय संयोजक आकाश आनंद पर उत्तर प्रदेश के…

5 hours ago