21 Feb 2016
ಹತ್ಯೆಗೀಡಾದ ಪುರುಷೋತ್ತಮ್
ಬೆಂಗಳೂರು: ನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಪತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಗ್ರಾಮ ಪಂಚಾಯಿತಿ ಸದಸ್ಯೆ ಪತಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಪುರುಷೋತ್ತಮ್(45) ಹತ್ಯೆಗೀಡಾದವರು.
ವಡೇರಹಳ್ಳಿ ಬಳಿಯಿರುವ ಶಾಮರಾಜಪುರದಲ್ಲಿ ದುಷ್ಕರ್ಮಿಗಳು ಪುರುಷೋತ್ತಮ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೈದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
मो0 कुमेल डेस्क: कानपुर में एक छात्र की बर्बर पिटाई का वीडियो सोशल मीडिया पर…
अनुराग पाण्डेय डेस्क: अफसाना, सौरभ के इश्क में आस्था बन गई थी। अफसाना से आस्था…
आफताब फारुकी डेस्क: ग़ज़ा में बंधक बनाए गए इसराइली लोगों की रिहाई के लिए हज़ारों…
आदिल अहमद डेस्क: तेलंगाना के आदिलाबाद में भाषण देते हुए अमित शाह ने एक बार…
ईदुल अमीन डेस्क: केंद्रीय गृह मंत्री अमित शाह ने एक टीवी साक्षात्कार में दावा किया…
शफी उस्मानी डेस्क: सुप्रीम कोर्ट के एक अधिवक्ता ने चुनाव आयोग को नोटिस भेजकर प्रधानमंत्री…